ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!