ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್