ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?