ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!