ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

Published : Oct 07, 2020, 09:56 PM ISTUpdated : Oct 07, 2020, 10:04 PM IST

ಒಂದೊಳ್ಳೆ ಕೆಲಸ/ ಮಗುವಿನ ಪ್ರಾಣ ಕಾಪಾಡಲು ಜನರು ಮತ್ತು ಪೊಲೀಸರ ಸಹಕಾರ/ ಶಿವಮೊಗ್ಗದಿಂದ ಮಗು ಆಂಬುಲೆನ್ಸ್ ನಲ್ಲಿ ಮಂಗಳೂರಿಗೆ/ ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್

ಚಿಕ್ಕಮಗಳೂರು(ಅ. 07) ಒಂದೊಳ್ಳೆ ಕೆಲಸಕ್ಕೆ ಎಲ್ಲರೂ ಕೈ ಜೋಡಿಸುತ್ತಾರೆ. ನಮ್ಮ ಜನ ಉದಾರಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಶೃಂಗೇರಿ ದೇವಾಲಯದಲ್ಲಿ ಮಹತ್ವದ ಬದಲಾವಣೆ

ಮಗುವೊಂದರ ಪ್ರಾಣ ಕಾಪಾಡಲು ಶಿವಮೊಗ್ಗದಿಂದ ಮಂಗಳೂರಿಗೆ ತುರ್ತಾಗಿ ತೆರಳಬೇಕಿತ್ತು. ಆಂಬುಲೆನ್ಸ್  ಚಾಲಕನ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಮತ್ತು ಜನರು  ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿ ನೆರವಾದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?