ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

Published : Oct 07, 2020, 09:56 PM ISTUpdated : Oct 07, 2020, 10:04 PM IST

ಒಂದೊಳ್ಳೆ ಕೆಲಸ/ ಮಗುವಿನ ಪ್ರಾಣ ಕಾಪಾಡಲು ಜನರು ಮತ್ತು ಪೊಲೀಸರ ಸಹಕಾರ/ ಶಿವಮೊಗ್ಗದಿಂದ ಮಗು ಆಂಬುಲೆನ್ಸ್ ನಲ್ಲಿ ಮಂಗಳೂರಿಗೆ/ ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್

ಚಿಕ್ಕಮಗಳೂರು(ಅ. 07) ಒಂದೊಳ್ಳೆ ಕೆಲಸಕ್ಕೆ ಎಲ್ಲರೂ ಕೈ ಜೋಡಿಸುತ್ತಾರೆ. ನಮ್ಮ ಜನ ಉದಾರಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಶೃಂಗೇರಿ ದೇವಾಲಯದಲ್ಲಿ ಮಹತ್ವದ ಬದಲಾವಣೆ

ಮಗುವೊಂದರ ಪ್ರಾಣ ಕಾಪಾಡಲು ಶಿವಮೊಗ್ಗದಿಂದ ಮಂಗಳೂರಿಗೆ ತುರ್ತಾಗಿ ತೆರಳಬೇಕಿತ್ತು. ಆಂಬುಲೆನ್ಸ್  ಚಾಲಕನ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಮತ್ತು ಜನರು  ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿ ನೆರವಾದರು. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್