ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

ಚಿಕ್ಕಮಗಳೂರು;  ಮಗುವಿನ ಪ್ರಾಣ ಕಾಪಾಡಲು ಝೀರೋ ಟ್ರಾಫಿಕ್ ಮಾದರಿ

Published : Oct 07, 2020, 09:56 PM ISTUpdated : Oct 07, 2020, 10:04 PM IST

ಒಂದೊಳ್ಳೆ ಕೆಲಸ/ ಮಗುವಿನ ಪ್ರಾಣ ಕಾಪಾಡಲು ಜನರು ಮತ್ತು ಪೊಲೀಸರ ಸಹಕಾರ/ ಶಿವಮೊಗ್ಗದಿಂದ ಮಗು ಆಂಬುಲೆನ್ಸ್ ನಲ್ಲಿ ಮಂಗಳೂರಿಗೆ/ ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್

ಚಿಕ್ಕಮಗಳೂರು(ಅ. 07) ಒಂದೊಳ್ಳೆ ಕೆಲಸಕ್ಕೆ ಎಲ್ಲರೂ ಕೈ ಜೋಡಿಸುತ್ತಾರೆ. ನಮ್ಮ ಜನ ಉದಾರಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಶೃಂಗೇರಿ ದೇವಾಲಯದಲ್ಲಿ ಮಹತ್ವದ ಬದಲಾವಣೆ

ಮಗುವೊಂದರ ಪ್ರಾಣ ಕಾಪಾಡಲು ಶಿವಮೊಗ್ಗದಿಂದ ಮಂಗಳೂರಿಗೆ ತುರ್ತಾಗಿ ತೆರಳಬೇಕಿತ್ತು. ಆಂಬುಲೆನ್ಸ್  ಚಾಲಕನ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಮತ್ತು ಜನರು  ಚಿಕ್ಕಮಗಳೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿ ನೆರವಾದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!