ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Kannadaprabha News   | Asianet News
Published : Sep 16, 2020, 11:18 AM ISTUpdated : Sep 16, 2020, 12:31 PM IST

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿಕ್ಕಮಗಳೂರು (ಸೆ.16): ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಭದ್ರೆಯಿಂದ ವಿವಿ ಸಾಗರಕ್ಕೆ ನೀರು : ನದಿ ಪಾತ್ರದಲ್ಲಿ ಜನ ತಿರುಗಾಡಂಗಿಲ್ಲ ...

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!