ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Kannadaprabha News   | Asianet News
Published : Sep 16, 2020, 11:18 AM ISTUpdated : Sep 16, 2020, 12:31 PM IST

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿಕ್ಕಮಗಳೂರು (ಸೆ.16): ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಭದ್ರೆಯಿಂದ ವಿವಿ ಸಾಗರಕ್ಕೆ ನೀರು : ನದಿ ಪಾತ್ರದಲ್ಲಿ ಜನ ತಿರುಗಾಡಂಗಿಲ್ಲ ...

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!