ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

Published : Jan 16, 2023, 02:09 PM ISTUpdated : Jan 16, 2023, 02:43 PM IST

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್ ನೀಡಿದ್ದು, ಕಿಸಾನ್‌ ಸೆಲ್ ಸಂಚಾಲಕ ಅಕ್ಮಲ್‌ ನಿವಾಸದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
 

ಚಿಕ್ಕಮಗಳೂರಿನ ಷರಿಫ್‌ ಗಲ್ಲಿಯಲ್ಲಿರುವ ಅಕ್ಮಲ್‌ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಸುತಿದ್ದು, ಅಕ್ಮಲ್‌ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್‌ ಮೇಲೂ ದಾಳಿ ನಡೆಸಲಾಗಿದೆ. ಅಕ್ಮಲ್‌ ನಿವಾಸದ ಬಳಿ ಬಿಗಿ ಪೊಲೀಸ್‌ ಬಂದೊಬಸ್ತ್ ಮಾಡಲಾಗಿದ್ದು,ಅಕ್ಮಲ್‌ ಒಡೆತನದ ಆಸ್ತಿ-ಪಾಸ್ತಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more