ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕನಿಗೆ ಐಟಿ ಶಾಕ್: ಕಿಸಾನ್‌ ಸೆಲ್ ಸಂಚಾಲಕನ ಮನೆಯಲ್ಲಿ ಶೋಧ

Published : Jan 16, 2023, 02:09 PM ISTUpdated : Jan 16, 2023, 02:43 PM IST

ಚಿಕ್ಕಮಗಳೂರು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್ ನೀಡಿದ್ದು, ಕಿಸಾನ್‌ ಸೆಲ್ ಸಂಚಾಲಕ ಅಕ್ಮಲ್‌ ನಿವಾಸದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
 

ಚಿಕ್ಕಮಗಳೂರಿನ ಷರಿಫ್‌ ಗಲ್ಲಿಯಲ್ಲಿರುವ ಅಕ್ಮಲ್‌ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಸುತಿದ್ದು, ಅಕ್ಮಲ್‌ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್‌ ಮೇಲೂ ದಾಳಿ ನಡೆಸಲಾಗಿದೆ. ಅಕ್ಮಲ್‌ ನಿವಾಸದ ಬಳಿ ಬಿಗಿ ಪೊಲೀಸ್‌ ಬಂದೊಬಸ್ತ್ ಮಾಡಲಾಗಿದ್ದು,ಅಕ್ಮಲ್‌ ಒಡೆತನದ ಆಸ್ತಿ-ಪಾಸ್ತಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more