ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

Published : May 21, 2021, 06:25 PM ISTUpdated : May 21, 2021, 06:28 PM IST

- ಕೊರೊನಾ ಟೈಮ್‌ನಲ್ಲಿ ಕಾಫಿನಾಡಿನಲ್ಲಿ ಅಧಿಕಾರಿಗಳ ಮೋಜು-ಮಸ್ತಿ! 

- ಪಾರ್ಟಿಗೆ ತೆರಳಲು ಹೊರಟಿದ್ದ ಅರಣ್ಯಾಧಿಕಾರಿಗಳಿಗೆ ತಡೆ

- ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ

ಚಿಕ್ಕಮಗಳೂರು (ಮೇ. 21): ಕೊರೊನಾ ಟೈಮ್‌ನಲ್ಲಿ ಕಾಫಿನಾಡು ಮೋಜು ಮಸ್ತಿ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ಧಾರೆ. ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ ನಡೆದಿದೆ. 

ಹತ್ತಕ್ಕೂ ಅಧಿಕ ಕಾರು-ಜೀಪಿನಲ್ಲಿ  ಅಧಿಕಾರಿಗಳ ತಂಡ ಮೋಜು- ಮಸ್ತಿಗೆ ಹೊರಟಿತ್ತು.  ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಕೊನೆಗೆ ಬೇರೆ ದಾರಿಯಿಲ್ಲದೇ ಅಧಿಕಾರಿಗಳು ವಾಪಸ್ಸಾಗಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!