ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

Published : May 21, 2021, 06:25 PM ISTUpdated : May 21, 2021, 06:28 PM IST

- ಕೊರೊನಾ ಟೈಮ್‌ನಲ್ಲಿ ಕಾಫಿನಾಡಿನಲ್ಲಿ ಅಧಿಕಾರಿಗಳ ಮೋಜು-ಮಸ್ತಿ! 

- ಪಾರ್ಟಿಗೆ ತೆರಳಲು ಹೊರಟಿದ್ದ ಅರಣ್ಯಾಧಿಕಾರಿಗಳಿಗೆ ತಡೆ

- ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ

ಚಿಕ್ಕಮಗಳೂರು (ಮೇ. 21): ಕೊರೊನಾ ಟೈಮ್‌ನಲ್ಲಿ ಕಾಫಿನಾಡು ಮೋಜು ಮಸ್ತಿ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ಧಾರೆ. ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ ನಡೆದಿದೆ. 

ಹತ್ತಕ್ಕೂ ಅಧಿಕ ಕಾರು-ಜೀಪಿನಲ್ಲಿ  ಅಧಿಕಾರಿಗಳ ತಂಡ ಮೋಜು- ಮಸ್ತಿಗೆ ಹೊರಟಿತ್ತು.  ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಕೊನೆಗೆ ಬೇರೆ ದಾರಿಯಿಲ್ಲದೇ ಅಧಿಕಾರಿಗಳು ವಾಪಸ್ಸಾಗಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!