ಚಿಕ್ಕಮಗಳೂರು:  ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

Published : Nov 02, 2021, 12:58 PM ISTUpdated : Nov 02, 2021, 03:25 PM IST

ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು. 

ಚಿಕ್ಕಮಗಳೂರು (ಅ. 02):  ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು.

ಹಿರೇಮಗಳೂರಿನ (Heeremagaluru) ಶ್ರೀಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿಯೇ ಪೂಜೆ ನಡೆಯುತ್ತದೆ. ಮಂತ್ರ ಪಠಣ, ಹೋಮ, ಹವನ ಹಾಗೂ ಮದುವೆಯೂ ಕನ್ನಡದಲ್ಲಿಯೇ ನಡೆಯುತ್ತದೆ. ಹಿರೇಮಗಳೂರು ಕಣ್ಣನ್ (Heeremagaluru Kannan) ಕನ್ನಡದಲ್ಲಿಯೇ ಕೋದಂಡರಾಮನಿಗೆ ಪೂಜೆ ಸಲ್ಲಿಸುತ್ತಾರೆ. ಈ ದೇವಾಲಯ ಒಳಹೊಕ್ಕರೆ ಗೋಡೆಗಳ ಮೇಲೆಲ್ಲಾ ಕನ್ನಡ ರಾರಾಜಿಸುವುದನ್ನು ನೋಡಬಹುದು. ಬರುವ ಭಕ್ತರಿಗೆ ಕನ್ನಡದಲ್ಲಿಯೇ ಶ್ಲೋಕದ ಅರ್ಥವನ್ನು ವಿವರಿಸಲಾಗುತ್ತದೆ.  ಈ ಬಗ್ಗೆ ಕನ್ನಡದ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಮಾತುಗಳು. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more