ಚಿಕ್ಕಮಗಳೂರು:  ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

Published : Nov 02, 2021, 12:58 PM ISTUpdated : Nov 02, 2021, 03:25 PM IST

ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು. 

ಚಿಕ್ಕಮಗಳೂರು (ಅ. 02):  ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು.

ಹಿರೇಮಗಳೂರಿನ (Heeremagaluru) ಶ್ರೀಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿಯೇ ಪೂಜೆ ನಡೆಯುತ್ತದೆ. ಮಂತ್ರ ಪಠಣ, ಹೋಮ, ಹವನ ಹಾಗೂ ಮದುವೆಯೂ ಕನ್ನಡದಲ್ಲಿಯೇ ನಡೆಯುತ್ತದೆ. ಹಿರೇಮಗಳೂರು ಕಣ್ಣನ್ (Heeremagaluru Kannan) ಕನ್ನಡದಲ್ಲಿಯೇ ಕೋದಂಡರಾಮನಿಗೆ ಪೂಜೆ ಸಲ್ಲಿಸುತ್ತಾರೆ. ಈ ದೇವಾಲಯ ಒಳಹೊಕ್ಕರೆ ಗೋಡೆಗಳ ಮೇಲೆಲ್ಲಾ ಕನ್ನಡ ರಾರಾಜಿಸುವುದನ್ನು ನೋಡಬಹುದು. ಬರುವ ಭಕ್ತರಿಗೆ ಕನ್ನಡದಲ್ಲಿಯೇ ಶ್ಲೋಕದ ಅರ್ಥವನ್ನು ವಿವರಿಸಲಾಗುತ್ತದೆ.  ಈ ಬಗ್ಗೆ ಕನ್ನಡದ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಮಾತುಗಳು. 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more