ಚಿಕ್ಕಮಗಳೂರು:  ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

Published : Nov 02, 2021, 12:58 PM ISTUpdated : Nov 02, 2021, 03:25 PM IST

ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು. 

ಚಿಕ್ಕಮಗಳೂರು (ಅ. 02):  ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು.

ಹಿರೇಮಗಳೂರಿನ (Heeremagaluru) ಶ್ರೀಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿಯೇ ಪೂಜೆ ನಡೆಯುತ್ತದೆ. ಮಂತ್ರ ಪಠಣ, ಹೋಮ, ಹವನ ಹಾಗೂ ಮದುವೆಯೂ ಕನ್ನಡದಲ್ಲಿಯೇ ನಡೆಯುತ್ತದೆ. ಹಿರೇಮಗಳೂರು ಕಣ್ಣನ್ (Heeremagaluru Kannan) ಕನ್ನಡದಲ್ಲಿಯೇ ಕೋದಂಡರಾಮನಿಗೆ ಪೂಜೆ ಸಲ್ಲಿಸುತ್ತಾರೆ. ಈ ದೇವಾಲಯ ಒಳಹೊಕ್ಕರೆ ಗೋಡೆಗಳ ಮೇಲೆಲ್ಲಾ ಕನ್ನಡ ರಾರಾಜಿಸುವುದನ್ನು ನೋಡಬಹುದು. ಬರುವ ಭಕ್ತರಿಗೆ ಕನ್ನಡದಲ್ಲಿಯೇ ಶ್ಲೋಕದ ಅರ್ಥವನ್ನು ವಿವರಿಸಲಾಗುತ್ತದೆ.  ಈ ಬಗ್ಗೆ ಕನ್ನಡದ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಮಾತುಗಳು. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more