ಚಿಕ್ಕಮಗಳೂರು:  ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

Published : Nov 02, 2021, 12:58 PM ISTUpdated : Nov 02, 2021, 03:25 PM IST

ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು. 

ಚಿಕ್ಕಮಗಳೂರು (ಅ. 02):  ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು.

ಹಿರೇಮಗಳೂರಿನ (Heeremagaluru) ಶ್ರೀಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿಯೇ ಪೂಜೆ ನಡೆಯುತ್ತದೆ. ಮಂತ್ರ ಪಠಣ, ಹೋಮ, ಹವನ ಹಾಗೂ ಮದುವೆಯೂ ಕನ್ನಡದಲ್ಲಿಯೇ ನಡೆಯುತ್ತದೆ. ಹಿರೇಮಗಳೂರು ಕಣ್ಣನ್ (Heeremagaluru Kannan) ಕನ್ನಡದಲ್ಲಿಯೇ ಕೋದಂಡರಾಮನಿಗೆ ಪೂಜೆ ಸಲ್ಲಿಸುತ್ತಾರೆ. ಈ ದೇವಾಲಯ ಒಳಹೊಕ್ಕರೆ ಗೋಡೆಗಳ ಮೇಲೆಲ್ಲಾ ಕನ್ನಡ ರಾರಾಜಿಸುವುದನ್ನು ನೋಡಬಹುದು. ಬರುವ ಭಕ್ತರಿಗೆ ಕನ್ನಡದಲ್ಲಿಯೇ ಶ್ಲೋಕದ ಅರ್ಥವನ್ನು ವಿವರಿಸಲಾಗುತ್ತದೆ.  ಈ ಬಗ್ಗೆ ಕನ್ನಡದ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಮಾತುಗಳು. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more