ಚಿಕ್ಕಮಗಳೂರು:  ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!

Published : Nov 02, 2021, 12:58 PM ISTUpdated : Nov 02, 2021, 03:25 PM IST

ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು. 

ಚಿಕ್ಕಮಗಳೂರು (ಅ. 02):  ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂದು ನಾವು ಹೇಳುತ್ತಲೇ ಇರುತ್ತೇವೆ. ಆದರೆ ಆ ನಿಟ್ಟಿನಲ್ಲಿ ಪ್ರಯತ್ನ ಪಡುತ್ತೇವಾ..? ಉತ್ತರವನ್ನು ನಾವೇ ಕಂಡುಕೊಳ್ಳಬೇಕು.

ಹಿರೇಮಗಳೂರಿನ (Heeremagaluru) ಶ್ರೀಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿಯೇ ಪೂಜೆ ನಡೆಯುತ್ತದೆ. ಮಂತ್ರ ಪಠಣ, ಹೋಮ, ಹವನ ಹಾಗೂ ಮದುವೆಯೂ ಕನ್ನಡದಲ್ಲಿಯೇ ನಡೆಯುತ್ತದೆ. ಹಿರೇಮಗಳೂರು ಕಣ್ಣನ್ (Heeremagaluru Kannan) ಕನ್ನಡದಲ್ಲಿಯೇ ಕೋದಂಡರಾಮನಿಗೆ ಪೂಜೆ ಸಲ್ಲಿಸುತ್ತಾರೆ. ಈ ದೇವಾಲಯ ಒಳಹೊಕ್ಕರೆ ಗೋಡೆಗಳ ಮೇಲೆಲ್ಲಾ ಕನ್ನಡ ರಾರಾಜಿಸುವುದನ್ನು ನೋಡಬಹುದು. ಬರುವ ಭಕ್ತರಿಗೆ ಕನ್ನಡದಲ್ಲಿಯೇ ಶ್ಲೋಕದ ಅರ್ಥವನ್ನು ವಿವರಿಸಲಾಗುತ್ತದೆ.  ಈ ಬಗ್ಗೆ ಕನ್ನಡದ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಮಾತುಗಳು. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more