22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್