22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!