22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?