22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!