22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!