22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

22 ಕಿಮೀ ದೂರ ಬಿಟ್ಟು ಬಂದರೂ ದ್ವೇಷ ತೀರಿಸಿಕೊಳ್ಳಲು ಬಂದ ವಾನರ..!

Suvarna News   | Asianet News
Published : Sep 27, 2021, 06:11 PM ISTUpdated : Sep 27, 2021, 06:18 PM IST

ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 

ಚಿಕ್ಕಮಗಳೂರು (ಸೆ.27):  ಮೂಕ ಪ್ರಾಣಿಗಳಿಗೆ ತೊಂದರೆ ಕೊಟ್ಟರೆ, ಅವು ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಕೋತಿಯೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನನ್ನು ರೇಗಿಸಿದ ಎನ್ನುವ ಕಾರಣಕ್ಕೆ ಕೋತಿಯನ್ನು ಅವನ ಬೆನ್ನು ಬಿಡುತ್ತಿಲ್ಲ. 22 ಕಿಮೀ ದೂರ ಬಿಟ್ಟು ಬಂದರೂ ಮತ್ತೆ ಅವನಿದ್ದಲ್ಲಿಗೆ ಬಂದು ಅಚ್ಚರಿ ಮೂಡಿಸಿದೆ. ಚಿಕ್ಕಮಗಳೂರು ಸಮೀಪದ ಕೊಟ್ಟಿಗೆ ಹಾರದ ತರವೇ ಗ್ರಾಮದ ಸುತ್ತಮುತ್ತ ಈ ವಾನರ ಓಡಾಡುತ್ತಿದೆ. ಅರೇ, ಈ ವಾನರಕ್ಕೆ ಯಾಕಷ್ಟು ಕೋಪ..? ಆ ವ್ಯಕ್ತಿ ಮಾಡಿದ್ದಾದರೂ ಏನು.? ಇಲ್ಲಿದೆ ಆ ಅಚ್ಚರಿಯ ಕಥೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್