ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

Published : Aug 10, 2022, 04:20 PM IST

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 
 

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 

ಎನ್‌.ಆರ್‌.ಪುರ ತಾಲೂಕಿನ ಶೆಟ್ಟಿಕೊಪ್ಪದಿಂದ ಸಾತ್ಕೊಳಿ ಗ್ರಾಮಕ್ಕೆ ಪ್ರಸನ್ನ (51) ಸೋಮವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಸಾತ್ಕೊಳಿ ಬಳಿ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕಾರು ಚಾಲನೆ ಮಾಡಿ​ದ್ದಾರೆ. ಈ ವೇಳೆ ಕಾರು ಸಮೇ​ತ ​ಅ​ವರು ನೀರಿ​ನಲ್ಲಿ ಕೊಚ್ಚಿಕೊಂಡು ಹೋಗಿ ಮೃತ​ಪ​ಟ್ಟಿ​ದ್ದಾರೆ. ಮಂಗಳವಾರ ಬೆಳಗ್ಗೆ ಕಾರು, ಮೃತ ದೇಹ ಪತ್ತೆಯಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more