ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

Published : Aug 10, 2022, 04:20 PM IST

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 
 

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 

ಎನ್‌.ಆರ್‌.ಪುರ ತಾಲೂಕಿನ ಶೆಟ್ಟಿಕೊಪ್ಪದಿಂದ ಸಾತ್ಕೊಳಿ ಗ್ರಾಮಕ್ಕೆ ಪ್ರಸನ್ನ (51) ಸೋಮವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಸಾತ್ಕೊಳಿ ಬಳಿ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕಾರು ಚಾಲನೆ ಮಾಡಿ​ದ್ದಾರೆ. ಈ ವೇಳೆ ಕಾರು ಸಮೇ​ತ ​ಅ​ವರು ನೀರಿ​ನಲ್ಲಿ ಕೊಚ್ಚಿಕೊಂಡು ಹೋಗಿ ಮೃತ​ಪ​ಟ್ಟಿ​ದ್ದಾರೆ. ಮಂಗಳವಾರ ಬೆಳಗ್ಗೆ ಕಾರು, ಮೃತ ದೇಹ ಪತ್ತೆಯಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more