ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

Published : Aug 10, 2022, 04:20 PM IST

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 
 

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 

ಎನ್‌.ಆರ್‌.ಪುರ ತಾಲೂಕಿನ ಶೆಟ್ಟಿಕೊಪ್ಪದಿಂದ ಸಾತ್ಕೊಳಿ ಗ್ರಾಮಕ್ಕೆ ಪ್ರಸನ್ನ (51) ಸೋಮವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಸಾತ್ಕೊಳಿ ಬಳಿ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕಾರು ಚಾಲನೆ ಮಾಡಿ​ದ್ದಾರೆ. ಈ ವೇಳೆ ಕಾರು ಸಮೇ​ತ ​ಅ​ವರು ನೀರಿ​ನಲ್ಲಿ ಕೊಚ್ಚಿಕೊಂಡು ಹೋಗಿ ಮೃತ​ಪ​ಟ್ಟಿ​ದ್ದಾರೆ. ಮಂಗಳವಾರ ಬೆಳಗ್ಗೆ ಕಾರು, ಮೃತ ದೇಹ ಪತ್ತೆಯಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more