ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

ಮೂಡಿಗೆರೆ: ಮನೆ ಮೇಲೆ ಮರಬಿದ್ದು ಇಬ್ಬರು ಮಹಿಳೆಯರು ಸಾವು, ಮಕ್ಕಳು ಅಪಾಯದಿಂದ ಪಾರು

Published : Aug 10, 2022, 04:20 PM IST

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 
 

ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಚಂದ್ರಮ್ಮ ಹಾಗೂ ಸರಿತಾ ಎಂಬುವವರು ಸಾವನ್ನಪ್ಪಿದ್ದಾರೆ. ಸಾಯುವ ಮುನ್ನ ಮನೆಯ ಸಮೀಪವಿದ್ದ ಮರ ತೆರವಿಗೆ ಮನವಿ ಮಾಡಡಿರುತ್ಥಾರೆ. ಆದರೆ ಅಧಿಕಾರಿಗಳು ಇವರ ಮನವಿಗೆ ಕಿವಿಗಿಡದ ಪರಿಣಾಯ ಈ ದುರಂತ ನಡೆದಿದೆ. ಲಕ್ಷ್ಯ ವಹಿಸಿದ್ದರೆ ಈ ಅನಾಹುತ ತಪ್ಪುತ್ತಿತ್ತು. 

ಎನ್‌.ಆರ್‌.ಪುರ ತಾಲೂಕಿನ ಶೆಟ್ಟಿಕೊಪ್ಪದಿಂದ ಸಾತ್ಕೊಳಿ ಗ್ರಾಮಕ್ಕೆ ಪ್ರಸನ್ನ (51) ಸೋಮವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಸಾತ್ಕೊಳಿ ಬಳಿ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕಾರು ಚಾಲನೆ ಮಾಡಿ​ದ್ದಾರೆ. ಈ ವೇಳೆ ಕಾರು ಸಮೇ​ತ ​ಅ​ವರು ನೀರಿ​ನಲ್ಲಿ ಕೊಚ್ಚಿಕೊಂಡು ಹೋಗಿ ಮೃತ​ಪ​ಟ್ಟಿ​ದ್ದಾರೆ. ಮಂಗಳವಾರ ಬೆಳಗ್ಗೆ ಕಾರು, ಮೃತ ದೇಹ ಪತ್ತೆಯಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more