ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

Suvarna News   | Asianet News
Published : Feb 02, 2020, 12:31 PM IST

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

ಚಿಕ್ಕಮಗಳೂರು (ಫೆ. 02): ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. 

ವೈರಾಣುಬಾಧೆ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!