ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

Suvarna News   | Asianet News
Published : Feb 02, 2020, 12:31 PM IST

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

ಚಿಕ್ಕಮಗಳೂರು (ಫೆ. 02): ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. 

ವೈರಾಣುಬಾಧೆ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!