ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

Suvarna News   | Asianet News
Published : Feb 02, 2020, 12:31 PM IST

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

ಚಿಕ್ಕಮಗಳೂರು (ಫೆ. 02): ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. 

ವೈರಾಣುಬಾಧೆ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ