ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

ಕೊರೋನಾ ಭೀತಿ: ಸುವರ್ಣ ನ್ಯೂಸ್‌ ಜೊತೆ ಚೀನಾ ಅನುಭವ ಬಿಚ್ಚಿಟ್ಟ ಯೋಗ ಶಿಕ್ಷಕ!

Suvarna News   | Asianet News
Published : Feb 02, 2020, 12:31 PM IST

ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

ಚಿಕ್ಕಮಗಳೂರು (ಫೆ. 02): ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಈ ವೈರಸ್‌ಗೆ ತುತ್ತಾಗಿ ಮರಣ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ಸೋಂಕು ಪೀಡಿತರ ಸಂಖ್ಯೆ ಕೂಡಾ ಹೆಚ್ಚಾಗುತ್ತಲೇ ಇದೆ. 

ವೈರಾಣುಬಾಧೆ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಚೀನಾದಲ್ಲಿ ಯೋಗ ಶಿಕ್ಷಕರಾಗಿದ್ದ ಮಹೇಶ್ ತವರಿಗೆ ವಾಪಸ್ಸಾಗಿದ್ದಾರೆ. ಚೀನಾದಲ್ಲಿ ಕೊರೋನಾ ಭೀತಿ ಹೇಗಿದೆ ಅಂತ ಯೋಗ ಶಿಕ್ಷಕ ಮಹೇಶ್ ಸುವರ್ಣ ನ್ಯೂಸ್ ಜೊತೆಹಂಚಿಕೊಂಡಿದ್ದಾರೆ. 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ