ಚಿಕ್ಕಮಗಳೂರು: ಮಲ್ಲಂದೂರಿನಲ್ಲಿ ಮನೆ ಗೋಡೆ ಕುಸಿತ, ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ಮಲ್ಲಂದೂರಿನಲ್ಲಿ ಮನೆ ಗೋಡೆ ಕುಸಿತ, ಪ್ರಾಣಾಪಾಯದಿಂದ ಪಾರು

Published : Jul 19, 2022, 10:37 AM ISTUpdated : Jul 19, 2022, 10:40 AM IST

ಭಾರೀ ಮಳೆಗೆ ಕಾಫಿನಾಡು ತ್ತರಿಸಿದೆ. ಮಳೆ ತಗ್ಗಿದರೂ ಅವಾಂತರಗಳು ಮಾತ್ರ ತಪ್ಪಿಲ್ಲ. ಇಲ್ಲಿನ ಮಲ್ಲಂದೂರಿನಲ್ಲಿ ಸಹದೇವ್ ಎನ್ನುವವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಏನೂ ಅಪಾಯವಾಗಿಲ್ಲ. 

ಚಿಕ್ಕಮಗಳೂರು (ಜು. 19): ಭಾರೀ ಮಳೆಗೆ ಕಾಫಿನಾಡು ತ್ತರಿಸಿದೆ. ಮಳೆ ತಗ್ಗಿದರೂ ಅವಾಂತರಗಳು ಮಾತ್ರ ತಪ್ಪಿಲ್ಲ. ಇಲ್ಲಿನ ಮಲ್ಲಂದೂರಿನಲ್ಲಿ ಸಹದೇವ್ ಎನ್ನುವವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಏನೂ ಅಪಾಯವಾಗಿಲ್ಲ. 

ಭಾರೀ ಮಳೆಗೆ ಇತ್ತೀಚಿಗೆ ನಿರ್ಮಿಸಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ಬಳಿ ದೊಡ್ಡ ಹೊಂಡವೊಂದು ಬಿದ್ದಿದೆ. ಚಾರ್ಮಾಡಿ ಘಾಟ್‌ಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ 2 ತಿಂಗಳ ಹಿಂದೆ ರಸ್ತೆ ಅಗಲೀಕರಣ ಮಾಡಲಾಗಿತ್ತು. ಕಳೆಪೆ ಕಾಮಗಾರಿಗೆ ಇದು ಸಾಕ್ಷಿಯಾಗಿದೆ. 

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more