ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ

Published : Jul 14, 2024, 05:50 PM IST

ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಅಮಟೆ ಹಿಡಿದಿದ್ದು, ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು ಬಿಟ್ಟಿದ್ದಾರೆ. 

ಚಿಕ್ಕಮಗಳೂರು: ದನ ಹಿಡಿಯಲು ಚಿಕ್ಕಮಗಳೂರು (Chikkamagaluru) ಎಸ್‌ಪಿ ವಿಕ್ರಂ ಅಮಟೆ(SP Vikram Amate) ರಸ್ತೆಗಿಳಿದಿದ್ದರು. ಪೊಲೀಸರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ (Cattle) ಹಿಡಿಯುವ ಕಾರ್ಯಾಚರಣೆ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತವಾಗಿತ್ತು. ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್‌ಪಿ ವಿಕ್ರಮ್ ಅಮಟೆ ಹಿಡಿದರು. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 4 ಹಸುಗಳನ್ನ ಹಿಡಿದು ಗೋ ಶಾಲೆಗೆ ಪೊಲೀಸರು(Police) ಬಿಟ್ಟಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರ ಸಾವಾಗಿತ್ತು. ಬೈಕಿನಿಂದ 60ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದಿದ್ದಾರೆ. ಪೊಲೀಸರಿಗೆ ಅಗ್ನಿಶಾಮಕ ದಳ, ಪಶುಸಂಗೋಪನಾ ಇಲಾಖೆ ಸಾಥ್ ನೀಡಿದೆ. ದಂಡ ಕಟ್ಟಿ ದನಗಳನ್ನು ಬಿಡಿಸಿಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ರಾಸುಗಳನ್ನ ರಸ್ತೆಗೆ ಬಿಟ್ಟರೆ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಹತ್ತಾರು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 

ಇದನ್ನೂ ವೀಕ್ಷಿಸಿ:  ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more