ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಮರದ ಕೊಂಬೆಗಳು; ಪವಾಡಸದೃಶ ರೀತಿಯಲ್ಲಿ ಪಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಮರದ ಕೊಂಬೆಗಳು; ಪವಾಡಸದೃಶ ರೀತಿಯಲ್ಲಿ ಪಾರು

Published : Jul 07, 2022, 02:12 PM ISTUpdated : Jul 07, 2022, 02:13 PM IST

ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು (ಜು. 07):ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಾಜಿ ಸಚಿವೆ ಮೋಟಮ್ಮ ಅವರ ಸಹೋದರರ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more