ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

Published : Oct 08, 2020, 08:27 PM ISTUpdated : Oct 09, 2020, 12:24 PM IST

ಅಡಿಕೆ ಬೆಳೆಗಾರರಿಗೆ ಹೊಸ ಆತಂಕ/ ವೈರಸ್ ಕಾಟದಿಂದ ಬದುಕು ಹೈರಾಣ/ ಚಿಕ್ಕಮಗಳೂರು ಜಿಲ್ಲೆಯ ರೈತರ ಗೋಳು ಕೇಳುವವರಿಲ್ಲ/ ಪರಿಹಾರವೇ ಇಲ್ಲದೆ ಕುಳಿತಿದ್ದಾರೆ

ಚಿಕ್ಕಮಗಳೂರು(ಅ. 08)  ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳಗಾರ ಹೊಸ ರೋಗದಿಂದ ಕಂಗಾಲಾಗಿದ್ದಾರೆ. ಅಡಿಕೆಗೂ ವಿಚಿತ್ರ ವೈರಸ್  ಕಾಟ ಶುರುವಾಗಿದೆ. ವಿಚಿತ್ರ ಕಾಯಿಲೆ ಕೊರೊನಾ ವೈರಸ್ ನಂತೆ ತೋಟದಿಂದ ತೋಟಕ್ಕೆ ಹರಡ್ತಾ ಇರೋದು ಅತಂಕ ತಂದಿದೆ. ಕಳಸ ಸುತ್ತಮುತ್ತ ಅಡಿಕೆಗೆ ವಿಚಿತ್ರ ರೋಗ ಬಂದಿದ್ದು ಸ್ಥಳಕ್ಕೆ ಬಂದ ವಿಜ್ಞಾನಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡಿಕೆಯಿಂದ ಸಾನಿಟೈಸರ್ ತಯಾರಿಕೆ

ವರುಣ ತಣ್ಣಾಗಾಗಿ ಕೊಂಚ ರಿಲೀಫ್ ಸಿಕ್ತು ಅನ್ನೋವಷ್ಟರಲ್ಲಿ ಕಳಸ ಸುತ್ತಮುತ್ತ ಅಡಿಕೆ ಬೆಳೆದವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ವಿಚಿತ್ರ ಕಾಯಿಲೆಯೊಂದು ಅಡಿಕೆಗೆ ಮಾರಕವಾಗ್ತಾ ಇದೆ. ವೈರಸ್ ಅಂತೇ ಹರಡೋಕಾಯಿಲೆಯಿಂದ ಕಂಗೆಟ್ಟು ಹೋಗಿರೋ ರೈತ್ರು ಸ್ಥಳಕ್ಕೆ ಬಂದ ವಿಜ್ಞಾನಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.ಕಣ್ಣಿಗೆ ಕಾಣದ ವೈರಸ್ ಆ ಬೆಳೆಯನ್ನೇ ತಿಂದು ಹಾಕ್ತಿದೆ. ಒಂದು ತುದಿಯಿಂದ ಇಡೀ ಮರಗಳು ಒಣಗುತ್ತಾ ಬರುತ್ತಿವೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?