ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

Published : Oct 08, 2020, 08:27 PM ISTUpdated : Oct 09, 2020, 12:24 PM IST

ಅಡಿಕೆ ಬೆಳೆಗಾರರಿಗೆ ಹೊಸ ಆತಂಕ/ ವೈರಸ್ ಕಾಟದಿಂದ ಬದುಕು ಹೈರಾಣ/ ಚಿಕ್ಕಮಗಳೂರು ಜಿಲ್ಲೆಯ ರೈತರ ಗೋಳು ಕೇಳುವವರಿಲ್ಲ/ ಪರಿಹಾರವೇ ಇಲ್ಲದೆ ಕುಳಿತಿದ್ದಾರೆ

ಚಿಕ್ಕಮಗಳೂರು(ಅ. 08)  ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳಗಾರ ಹೊಸ ರೋಗದಿಂದ ಕಂಗಾಲಾಗಿದ್ದಾರೆ. ಅಡಿಕೆಗೂ ವಿಚಿತ್ರ ವೈರಸ್  ಕಾಟ ಶುರುವಾಗಿದೆ. ವಿಚಿತ್ರ ಕಾಯಿಲೆ ಕೊರೊನಾ ವೈರಸ್ ನಂತೆ ತೋಟದಿಂದ ತೋಟಕ್ಕೆ ಹರಡ್ತಾ ಇರೋದು ಅತಂಕ ತಂದಿದೆ. ಕಳಸ ಸುತ್ತಮುತ್ತ ಅಡಿಕೆಗೆ ವಿಚಿತ್ರ ರೋಗ ಬಂದಿದ್ದು ಸ್ಥಳಕ್ಕೆ ಬಂದ ವಿಜ್ಞಾನಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡಿಕೆಯಿಂದ ಸಾನಿಟೈಸರ್ ತಯಾರಿಕೆ

ವರುಣ ತಣ್ಣಾಗಾಗಿ ಕೊಂಚ ರಿಲೀಫ್ ಸಿಕ್ತು ಅನ್ನೋವಷ್ಟರಲ್ಲಿ ಕಳಸ ಸುತ್ತಮುತ್ತ ಅಡಿಕೆ ಬೆಳೆದವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ವಿಚಿತ್ರ ಕಾಯಿಲೆಯೊಂದು ಅಡಿಕೆಗೆ ಮಾರಕವಾಗ್ತಾ ಇದೆ. ವೈರಸ್ ಅಂತೇ ಹರಡೋಕಾಯಿಲೆಯಿಂದ ಕಂಗೆಟ್ಟು ಹೋಗಿರೋ ರೈತ್ರು ಸ್ಥಳಕ್ಕೆ ಬಂದ ವಿಜ್ಞಾನಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.ಕಣ್ಣಿಗೆ ಕಾಣದ ವೈರಸ್ ಆ ಬೆಳೆಯನ್ನೇ ತಿಂದು ಹಾಕ್ತಿದೆ. ಒಂದು ತುದಿಯಿಂದ ಇಡೀ ಮರಗಳು ಒಣಗುತ್ತಾ ಬರುತ್ತಿವೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!