ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

Published : Oct 08, 2020, 08:27 PM ISTUpdated : Oct 09, 2020, 12:24 PM IST

ಅಡಿಕೆ ಬೆಳೆಗಾರರಿಗೆ ಹೊಸ ಆತಂಕ/ ವೈರಸ್ ಕಾಟದಿಂದ ಬದುಕು ಹೈರಾಣ/ ಚಿಕ್ಕಮಗಳೂರು ಜಿಲ್ಲೆಯ ರೈತರ ಗೋಳು ಕೇಳುವವರಿಲ್ಲ/ ಪರಿಹಾರವೇ ಇಲ್ಲದೆ ಕುಳಿತಿದ್ದಾರೆ

ಚಿಕ್ಕಮಗಳೂರು(ಅ. 08)  ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳಗಾರ ಹೊಸ ರೋಗದಿಂದ ಕಂಗಾಲಾಗಿದ್ದಾರೆ. ಅಡಿಕೆಗೂ ವಿಚಿತ್ರ ವೈರಸ್  ಕಾಟ ಶುರುವಾಗಿದೆ. ವಿಚಿತ್ರ ಕಾಯಿಲೆ ಕೊರೊನಾ ವೈರಸ್ ನಂತೆ ತೋಟದಿಂದ ತೋಟಕ್ಕೆ ಹರಡ್ತಾ ಇರೋದು ಅತಂಕ ತಂದಿದೆ. ಕಳಸ ಸುತ್ತಮುತ್ತ ಅಡಿಕೆಗೆ ವಿಚಿತ್ರ ರೋಗ ಬಂದಿದ್ದು ಸ್ಥಳಕ್ಕೆ ಬಂದ ವಿಜ್ಞಾನಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಡಿಕೆಯಿಂದ ಸಾನಿಟೈಸರ್ ತಯಾರಿಕೆ

ವರುಣ ತಣ್ಣಾಗಾಗಿ ಕೊಂಚ ರಿಲೀಫ್ ಸಿಕ್ತು ಅನ್ನೋವಷ್ಟರಲ್ಲಿ ಕಳಸ ಸುತ್ತಮುತ್ತ ಅಡಿಕೆ ಬೆಳೆದವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ವಿಚಿತ್ರ ಕಾಯಿಲೆಯೊಂದು ಅಡಿಕೆಗೆ ಮಾರಕವಾಗ್ತಾ ಇದೆ. ವೈರಸ್ ಅಂತೇ ಹರಡೋಕಾಯಿಲೆಯಿಂದ ಕಂಗೆಟ್ಟು ಹೋಗಿರೋ ರೈತ್ರು ಸ್ಥಳಕ್ಕೆ ಬಂದ ವಿಜ್ಞಾನಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.ಕಣ್ಣಿಗೆ ಕಾಣದ ವೈರಸ್ ಆ ಬೆಳೆಯನ್ನೇ ತಿಂದು ಹಾಕ್ತಿದೆ. ಒಂದು ತುದಿಯಿಂದ ಇಡೀ ಮರಗಳು ಒಣಗುತ್ತಾ ಬರುತ್ತಿವೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್