Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Suvarna News   | Asianet News
Published : Jan 14, 2022, 02:23 PM ISTUpdated : Jan 14, 2022, 02:29 PM IST

ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಇದನ್ನು ತಪ್ಪಿಸಲು ಚಿಕ್ಕಮಗಳೂರು ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಚಿಕ್ಕಮಗಳೂರು (ಜ. 14): ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಮನೆ ಬಾಗಿಲಿಗೆ ಆಟೋಗಳು ಬಂದು ಕಸ ಸಂಗ್ರಹಿಸಿದರೂ, ಜನ ಅಲ್ಲಿ ಕಸ ಕೊಡುವುದಿಲ್ಲ. ಇದನ್ನು ತಪ್ಪಿಸಲು ಚಿಕ್ಕಮಗಳೂರು (Chikkamagaluru) ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಕಸ ಹಾಕುವ ಜಾಗಗಳಲ್ಲಿ ಶನಿ ದೇವರ ಫೋಟೋ ಹಾಕಿ, ಇಲ್ಲಿ ಕಸ ಹಾಕಿದರೆ ಅಂಗವಿಕಲರಾಗುತ್ತೀರಿ, ಕನಸಲ್ಲಿ ಭೂತ ಕಾಡುತ್ತದೆ ಎಂದು ಭಯ ಮೂಡುವ ರೀತಿಯಲ್ಲಿ ಫೋಟೋ ಹಾಕಿ ಭಯ ಮೂಡಿಸಲಾಗಿದೆ. ಇದಕ್ಕೂ ಮೀರಿ ಸಾರ್ವಜನಿಕರು ಕಸ ಹಾಕಿದರೆ, ಅವರಿಗೆ ಕೊಟ್ಟಿರುವ ಮೂಲಭೂತ ಸೌಕರ್ಯ ಬಂದ್ ಮಾಡುವುದಾಗಿ ಪಾಲಿಕೆ ಮನವಿ ಮಾಡಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more