Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Suvarna News   | Asianet News
Published : Jan 14, 2022, 02:23 PM ISTUpdated : Jan 14, 2022, 02:29 PM IST

ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಇದನ್ನು ತಪ್ಪಿಸಲು ಚಿಕ್ಕಮಗಳೂರು ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಚಿಕ್ಕಮಗಳೂರು (ಜ. 14): ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಮನೆ ಬಾಗಿಲಿಗೆ ಆಟೋಗಳು ಬಂದು ಕಸ ಸಂಗ್ರಹಿಸಿದರೂ, ಜನ ಅಲ್ಲಿ ಕಸ ಕೊಡುವುದಿಲ್ಲ. ಇದನ್ನು ತಪ್ಪಿಸಲು ಚಿಕ್ಕಮಗಳೂರು (Chikkamagaluru) ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಕಸ ಹಾಕುವ ಜಾಗಗಳಲ್ಲಿ ಶನಿ ದೇವರ ಫೋಟೋ ಹಾಕಿ, ಇಲ್ಲಿ ಕಸ ಹಾಕಿದರೆ ಅಂಗವಿಕಲರಾಗುತ್ತೀರಿ, ಕನಸಲ್ಲಿ ಭೂತ ಕಾಡುತ್ತದೆ ಎಂದು ಭಯ ಮೂಡುವ ರೀತಿಯಲ್ಲಿ ಫೋಟೋ ಹಾಕಿ ಭಯ ಮೂಡಿಸಲಾಗಿದೆ. ಇದಕ್ಕೂ ಮೀರಿ ಸಾರ್ವಜನಿಕರು ಕಸ ಹಾಕಿದರೆ, ಅವರಿಗೆ ಕೊಟ್ಟಿರುವ ಮೂಲಭೂತ ಸೌಕರ್ಯ ಬಂದ್ ಮಾಡುವುದಾಗಿ ಪಾಲಿಕೆ ಮನವಿ ಮಾಡಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ