Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Suvarna News   | Asianet News
Published : Jan 14, 2022, 02:23 PM ISTUpdated : Jan 14, 2022, 02:29 PM IST

ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಇದನ್ನು ತಪ್ಪಿಸಲು ಚಿಕ್ಕಮಗಳೂರು ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಚಿಕ್ಕಮಗಳೂರು (ಜ. 14): ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಮನೆ ಬಾಗಿಲಿಗೆ ಆಟೋಗಳು ಬಂದು ಕಸ ಸಂಗ್ರಹಿಸಿದರೂ, ಜನ ಅಲ್ಲಿ ಕಸ ಕೊಡುವುದಿಲ್ಲ. ಇದನ್ನು ತಪ್ಪಿಸಲು ಚಿಕ್ಕಮಗಳೂರು (Chikkamagaluru) ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಕಸ ಹಾಕುವ ಜಾಗಗಳಲ್ಲಿ ಶನಿ ದೇವರ ಫೋಟೋ ಹಾಕಿ, ಇಲ್ಲಿ ಕಸ ಹಾಕಿದರೆ ಅಂಗವಿಕಲರಾಗುತ್ತೀರಿ, ಕನಸಲ್ಲಿ ಭೂತ ಕಾಡುತ್ತದೆ ಎಂದು ಭಯ ಮೂಡುವ ರೀತಿಯಲ್ಲಿ ಫೋಟೋ ಹಾಕಿ ಭಯ ಮೂಡಿಸಲಾಗಿದೆ. ಇದಕ್ಕೂ ಮೀರಿ ಸಾರ್ವಜನಿಕರು ಕಸ ಹಾಕಿದರೆ, ಅವರಿಗೆ ಕೊಟ್ಟಿರುವ ಮೂಲಭೂತ ಸೌಕರ್ಯ ಬಂದ್ ಮಾಡುವುದಾಗಿ ಪಾಲಿಕೆ ಮನವಿ ಮಾಡಿದೆ. 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?