Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Suvarna News   | Asianet News
Published : Jan 14, 2022, 02:23 PM ISTUpdated : Jan 14, 2022, 02:29 PM IST

ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಇದನ್ನು ತಪ್ಪಿಸಲು ಚಿಕ್ಕಮಗಳೂರು ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಚಿಕ್ಕಮಗಳೂರು (ಜ. 14): ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಮನೆ ಬಾಗಿಲಿಗೆ ಆಟೋಗಳು ಬಂದು ಕಸ ಸಂಗ್ರಹಿಸಿದರೂ, ಜನ ಅಲ್ಲಿ ಕಸ ಕೊಡುವುದಿಲ್ಲ. ಇದನ್ನು ತಪ್ಪಿಸಲು ಚಿಕ್ಕಮಗಳೂರು (Chikkamagaluru) ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಕಸ ಹಾಕುವ ಜಾಗಗಳಲ್ಲಿ ಶನಿ ದೇವರ ಫೋಟೋ ಹಾಕಿ, ಇಲ್ಲಿ ಕಸ ಹಾಕಿದರೆ ಅಂಗವಿಕಲರಾಗುತ್ತೀರಿ, ಕನಸಲ್ಲಿ ಭೂತ ಕಾಡುತ್ತದೆ ಎಂದು ಭಯ ಮೂಡುವ ರೀತಿಯಲ್ಲಿ ಫೋಟೋ ಹಾಕಿ ಭಯ ಮೂಡಿಸಲಾಗಿದೆ. ಇದಕ್ಕೂ ಮೀರಿ ಸಾರ್ವಜನಿಕರು ಕಸ ಹಾಕಿದರೆ, ಅವರಿಗೆ ಕೊಟ್ಟಿರುವ ಮೂಲಭೂತ ಸೌಕರ್ಯ ಬಂದ್ ಮಾಡುವುದಾಗಿ ಪಾಲಿಕೆ ಮನವಿ ಮಾಡಿದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!