Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Chikkamagaluru: ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಪ್ಪಿಸಲು ದೇವರು-ದೆವ್ವದ ಮೊರೆ ಹೋದ ನಗರಸಭೆ

Published : Jan 14, 2022, 02:23 PM ISTUpdated : Jan 14, 2022, 02:29 PM IST

ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಇದನ್ನು ತಪ್ಪಿಸಲು ಚಿಕ್ಕಮಗಳೂರು ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಚಿಕ್ಕಮಗಳೂರು (ಜ. 14): ಸಾರ್ವಜನಿಕ ಸ್ಥಳಗಳಲ್ಲಿ (Public Place) ಕಸ (Garbage) ಹಾಕುವುದನ್ನು ತಡೆಯುವುದು ಆಡಳಿತ ವರ್ಗಕ್ಕೆ ದೊಡ್ಡ ಸವಾಲು. ಯಾರೂ ಇಲ್ಲದಿದ್ದಾಗ, ಕತ್ತಲಾದ ಮೇಲೆ ಕಸವನ್ನು ತಂದು ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಹೋಗುತ್ತಾರೆ. ಮನೆ ಬಾಗಿಲಿಗೆ ಆಟೋಗಳು ಬಂದು ಕಸ ಸಂಗ್ರಹಿಸಿದರೂ, ಜನ ಅಲ್ಲಿ ಕಸ ಕೊಡುವುದಿಲ್ಲ. ಇದನ್ನು ತಪ್ಪಿಸಲು ಚಿಕ್ಕಮಗಳೂರು (Chikkamagaluru) ನಗರ ಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. 

ಕಸ ಹಾಕುವ ಜಾಗಗಳಲ್ಲಿ ಶನಿ ದೇವರ ಫೋಟೋ ಹಾಕಿ, ಇಲ್ಲಿ ಕಸ ಹಾಕಿದರೆ ಅಂಗವಿಕಲರಾಗುತ್ತೀರಿ, ಕನಸಲ್ಲಿ ಭೂತ ಕಾಡುತ್ತದೆ ಎಂದು ಭಯ ಮೂಡುವ ರೀತಿಯಲ್ಲಿ ಫೋಟೋ ಹಾಕಿ ಭಯ ಮೂಡಿಸಲಾಗಿದೆ. ಇದಕ್ಕೂ ಮೀರಿ ಸಾರ್ವಜನಿಕರು ಕಸ ಹಾಕಿದರೆ, ಅವರಿಗೆ ಕೊಟ್ಟಿರುವ ಮೂಲಭೂತ ಸೌಕರ್ಯ ಬಂದ್ ಮಾಡುವುದಾಗಿ ಪಾಲಿಕೆ ಮನವಿ ಮಾಡಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more