Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Suvarna News   | Asianet News
Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more