Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more