Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Suvarna News   | Asianet News
Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more