Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Suvarna News   | Asianet News
Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more