Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Suvarna News   | Asianet News
Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more