Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Tumakuru: ಅಲೆಮಾರಿ ಸಮುದಾಯದ ವ್ಯಕ್ತಿ ಜತೆ ಅನುಚಿತ ವರ್ತನೆ: ತಹಸೀಲ್ದಾರ್‌ ತೇಜಶ್ವಿನಿಗೆ ಸಂಕಷ್ಟ

Suvarna News   | Asianet News
Published : Jan 29, 2022, 11:39 AM IST

*  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಘಟನೆ
*  ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು
*  ಪರಿಹಾರಕ್ಕೆ ಕೇಳಿದ್ದಕ್ಕೆ ಕೆರಳಿದ ತಹಸೀಲ್ದಾರ್‌ ತೇಜಶ್ವಿನಿ 

ತುಮಕೂರು(ಜ.29): ಅಲೆಮಾರಿ ಸಮುದಾಯದ ಒಬ್ಬ ವ್ಯಕ್ತಿಯ ಜತೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ತೇಜಶ್ವಿನಿ ಅವರಿಗೆ ಸಂಕಷ್ಟ ಎದುರಾಗಿದೆ. ಕೇದಿಗೆಹಳ್ಳಿ ಗುಂಡು ತೋಪು ಮಳೆ ನೀರಿನಿಂದ ಆವೃತ್ತವಾಗಿತ್ತು. ಅದೇ ಸ್ಥಳದಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದವು. ಗುಡಿಸಲಿಗೆ ನೀರು ನುಗ್ಗಿದ್ದರಿಂದ ಗಂಜಿ ಕೇಂದ್ರವನ್ನ ತೆರೆಯಲಾಗಿತ್ತು. 14 ದಿನಗಳ ಬಳಿಕ ಮನೆಗೆ ಹೋಗೋದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಸೂಚಿಸಿದ್ದರು. ಕೇದಿಗೆಹಳ್ಳಿ ಗುಂಡು ತೋಪು ನಿವಾಸಿ ಪರಮೇಶ್ವರ್‌ ಎಂಬುವರು ಪರಿಹಾರಕ್ಕೆ ತಹಸೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ಪರಿಹಾರಕ್ಕೆ ಕೇಳಿದ್ದಕ್ಕೆ ತಹಸೀಲ್ದಾರ್‌ ತೇಜಶ್ವಿನಿ ಕೆರಳಿದ್ದರು. ಪರಮೇಶ್ವರ್‌ನನ್ನ ರೌಡಿಶೀಟರ್‌ನನ್ನಾಗಿ ಮಾಡುತ್ತೇನೆ ಅಂತ ತಹಸೀಲ್ದಾರ್‌ ತೇಜಶ್ವಿನಿ ಬೆದರಿಕೆಯೊಡಿದ್ದಾರೆ. ಪರಮೇಶ್ವರ್‌ ತಂದೆ ಆಧಾರ್‌ ಬ್ಲಾಕ್‌ ಮಾಡುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಕಚೇರಿಯಿಂದ ಪರಮೇಶ್ವರ್‌ ಕುಟುಂಬವನ್ನ ಹೊರದಬ್ಬುವಂತೆ ಸೂಚನೆ ಕೊಟ್ಟಿದ್ದಾರೆ. 

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more