ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

Published : Oct 15, 2020, 02:04 PM IST

ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. 

ಬೆಂಗಳೂರು (ಅ. 15): ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. ಇವರ ಗೋಳು ಕೇಳೋರಿಲ್ಲ ಅನ್ನೋ ಹಾಗಾಗಿದೆ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯಾಗಿದ್ದು, ಇದುವರೆಗೂ ಕೆಲಸ ಮಾತ್ರ ಪ್ರಾರಂಭ ಮಾಡಿಲ್ಲ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್